ಸ್ನೇಹಿತರ ದಿನಾಚಾರಣೆ ಅಂಗವಾಗಿ ಗುರುವಂದನಾ ಕಾರ್ಯಕ್ರಮ ತುಮಕೂರು : ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿ ಹಿರೇ ದೊಡ್ಡವಾಡಿ ಶ್ರೀ ಉಮಾ ಪ್ರಗತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ನಿವೃತ್ತ ಶಿಕ್ಷಕರ ಸಮ್ಮುಖದಲ್ಲಿ […]
ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ
ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ದೊಡ್ಡಬಳ್ಳಾಪುರ: ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ (ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33 ರಲ್ಲಿ ಒಟ್ಟು 120 […]
ಪಿ. ಎಂ. ಕಿಸಾನ್ ಸಮ್ಮಾನ್ ಯೋಜನೆ–ರೈತರಿಗೆ ಹಣ ಬಿಡುಗಡೆ– ಸೋಮಣ್ಣ
ಪಿ. ಎಂ. ಕಿಸಾನ್ ಸಮ್ಮಾನ್ ಯೋಜನೆ–ರೈತರಿಗೆ ಹಣ ಬಿಡುಗಡೆ– ಸೋಮಣ್ಣ ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋ ಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ […]
ಕನ್ನಮಂಗಲ ಪಂಚಾಯಿತಿ ಯುವ ಕ್ರಿಕೆಟ್ ಕ್ರೀಡಾ ಪಟುಗಳಿಗೆ ವಿಶೇಷ ಪ್ರೋತ್ಸಾಹ ನಾಗೇಶ್
ಕನ್ನಮಂಗಲ ಪಂಚಾಯಿತಿ ಯುವ ಕ್ರಿಕೆಟ್ ಕ್ರೀಡಾ ಪಟುಗಳಿಗೆ ವಿಶೇಷ ಪ್ರೋತ್ಸಾಹ ನಾಗೇಶ್ ಬೆಂಗಳೂರು ಗ್ರಾಮಾಂತರ :ದೇವನಹಳ್ಳಿ ತಾಲೂಕಿನ ಕನ್ನಮಂಗಲದಲ್ಲಿ ತಾಯಿ ಭುವನೇಶ್ವರಿ ಹಾಗೂ ಪುನೀತ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ […]
ದಲಿತರ ಗೋಳನ್ನ ಆಲಿಸಿ ದೊಡ್ಡೇನಹಳ್ಳಿ ಕಾಲೋನಿಯ ಮೂಲಭೂತ ಸೌಕರ್ಯದ ಕೊರತೆ. ಎಷ್ಟೇ ಬಾರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದರು ಸ್ಪಂದಿಸುತ್ತಿಲ್ಲ ಯಾಕೆ?
ದಲಿತರ ಗೋಳನ್ನ ಆಲಿಸಿ ದೊಡ್ಡೇನಹಳ್ಳಿ ಕಾಲೋನಿಯ ಮೂಲಭೂತ ಸೌಕರ್ಯದ ಕೊರತೆ. ಎಷ್ಟೇ ಬಾರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದರು ಸ್ಪಂದಿಸುತ್ತಿಲ್ಲ ಯಾಕೆ? ತುರುವೇಕೆರೆ. ತಾಲ್ಲೂಕಿನ ಕಸಬಾ ಹೋಬಳಿಯ ಮುನಿಯೂರು ಗ್ರಾಮ ಪಂಚಾಯಿತಿ […]