*ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಗೌರವ ಕಾರ್ಯದರ್ಶಿಗಳಾಗಿ ಎಚ್.ಬಿ.ಮದನ ಗೌಡ ನಾಮ ನಿರ್ದೇಶನ.* *ಬೆಂಗಳೂರು:* ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋದ್ದೇಶವನ್ನು ಸಫಲಗೊಳಿಸಲು ಮತ್ತು ಇನ್ನಷ್ಟು ಕ್ರಿಯಾಶೀಲತೆಯನ್ನು ತರಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ […]
ಸಂಸದ ಡಾ.ಕೆ.ಸುಧಾಕರ್ ಅವರನ್ನು ರಾಜಕೀಯವಾಗಿ ತೇಜೋವಧೆ ಮಾಡುವ ಹುನ್ನಾರ ನಡೆಯುತ್ತಿದೆ: ಕನಕರಾಜು.
ಸಂಸದ ಡಾ.ಕೆ.ಸುಧಾಕರ್ ಅವರನ್ನು ರಾಜಕೀಯವಾಗಿ ತೇಜೋವಧೆ ಮಾಡುವ ಹುನ್ನಾರ ನಡೆಯುತ್ತಿದೆ: ಕನಕರಾಜು ವಿಜಯಪುರ: ಚಿಕ್ಕಬಳ್ಳಾಪುರದ ಸಂಸದ ಡಾ.ಕೆ.ಸುಧಾಕರ್ ಅವರ ಹೆಸರು ಬರೆದಿಟ್ಟು ಚಾಲಕ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರದಲ್ಲಿ, ವಿನಾಕಾರಣ ರಾಜಕಾರಣ ಮಾಡಿ, ಸಂಸದ […]
ಚನ್ನರಾಯಪಟ್ಟಣ ಸಂಘವು ಹೆಚ್ಚು ಅಭಿವೃದ್ಧಿಯತ್ತ ಮುನ್ನಡೆಯುತ್ತಿರುವುದು ಸಂತಸದಾಯಕ : ಚನ್ನರಾಯಪಟ್ಟಣ ಎಂ. ಪಿ.ಆರ್.ಎ.ಸಿ.ಎಸ್ 2024- 25 ನೇ ಸಾಲಿನ ವಾರ್ಷಿಕ ಮಹಾ ಸಭೆ
ಚನ್ನರಾಯಪಟ್ಟಣ ಸಂಘವು ಹೆಚ್ಚು ಅಭಿವೃದ್ಧಿಯತ್ತ ಮುನ್ನಡೆಯುತ್ತಿರುವುದು ಸಂತಸದಾಯಕ ಚನ್ನರಾಯಪಟ್ಟಣ ಎಂ. ಪಿ.ಆರ್.ಎ.ಸಿ.ಎಸ್ 2024- 25 ನೇ ಸಾಲಿನ ವಾರ್ಷಿಕ ಮಹಾ ಸಭೆ ದೇವನಹಳ್ಳಿ : ತಾಲೂಕಿನ ಚನ್ನರಾಯ ಪಟ್ಟಣ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ […]
ಭೂ ಗಳ್ಳರ ಜತೆ ಶಾಮೀಲಾಗಿ ಕೋಟ್ಯಾಂತರ ರೂ ಆಸ್ತಿಗೆ ಶಾಮೀಲಾದ ವಿಜಯಪುರ ಸರ್ಕಲ್ ಇನ್ಸ್ಪೆಕ್ಟರ್ ಅಮಾನತ್ತಿಗೆ ಬಿಎಸ್ಪಿ ಒತ್ತಾಯ
ಭೂ ಗಳ್ಳರ ಜತೆ ಶಾಮೀಲಾಗಿ ಕೋಟ್ಯಾಂತರ ರೂ ಆಸ್ತಿಗೆ ಶಾಮೀಲಾದ ವಿಜಯಪುರ ಸರ್ಕಲ್ ಇನ್ಸ್ಪೆಕ್ಟರ್ ಅಮಾನತ್ತಿಗೆ ಬಿಎಸ್ಪಿ ಒತ್ತಾಯ ದೇವನಹಳ್ಳಿ: ತಾಲೂಕಿನ ವಿಜಯಪುರ ಪರೀವೀಕ್ಷಣೆ ಮಂದಿರದಲ್ಲಿ ಭೂಗಳ್ಳರ ಜೊತೆ ಸರ್ಕಲ್ ಇನ್ಸ್ಪೆಕ್ಟರ್ ಶಾಮಿಲಾಗಿ ನ್ಯಾಯಾಲಯದಲ್ಲಿರುವ […]
ರೈತರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ರೈತರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ ಚಾಮರಾಜನಗರ:ಜಿಲ್ಲೆಯ ರೈತರು ಪ್ರಸ್ತಾಪಿಸಿರುವ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ತ್ವರಿತವಾಗಿ ಆದ್ಯತೆ ಮೇರೆಗೆ ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ […]
ಜ್ಞಾನದ ಜೊತೆಗೆ ಕೌಶಲ್ಯ ಮುಖ್ಯ : ಕಾಂತಾ ನಾಯಿಕ್ ಬಿಎಲ್ ಡಿ ಈ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆಗೆ ಚಾಲನೆ
ಜ್ಞಾನದ ಜೊತೆಗೆ ಕೌಶಲ್ಯ ಮುಖ್ಯ : ಕಾಂತಾ ನಾಯಿಕ್ ಬಿಎಲ್ ಡಿ ಈ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆಗೆ ಚಾಲನೆ ವಿಜಯಪುರ:ಅವಳು […]
ಮೈ ದುಂಬಿ ಹರಿಯುತಿದೆ ಬೆನಕನ ಹಳ್ಳ
ಮೈ ದುಂಬಿ ಹರಿಯುತಿದೆ ಬೆನಕನ ಹಳ್ಳ ದೊಡ್ಡಬಳ್ಳಾಪುರ:ತಾಲೂಕಿನ,ತೂಬಗೆರೆ ಹೋಬಳಿಯಲ್ಲಿ ಕಳೆದ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಆಶ್ಲೇಷ ಮಳೆಯಿಂದ, ಯದ್ದಲಹಳ್ಳಿ ಸಮೀಪದ ಪುರಾತನ ಶ್ರೀ ಬೆನಕಪ್ಪ […]
ದೊಡ್ಡಬಳ್ಳಾಪುರ ನಗರಸಭೆ ವತಿಯಿಂದ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ
ದೊಡ್ಡಬಳ್ಳಾಪುರ ನಗರಸಭೆ ವತಿಯಿಂದ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ *ದೊಡ್ಡಬಳ್ಳಾಪುರ:* ಹರ್ ಘರ್ ತಿರಂಗ ಅಭಿಯಾನಕ್ಕೆ ನಗರಸಭೆಯ ಅಧಿಕಾರಿಗಳಿಂದ ಚಾಲನೆ ನೀಡಿ ನಗರದ ಮುಖ್ಯ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಲಾಯಿತು. ಈ ಸಂದರ್ಭದಲ್ಲಿ […]