--ಜಾಹೀರಾತು--

ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಬೇಟಿ–ಜಾತ್ರಾ ಮಹೋತ್ಸವಕ್ಕೆ ಚಾಲನೆ

On: December 13, 2025 7:26 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಬೇಟಿ– ಜಾತ್ರಾ ಮಹೋತ್ಸವಕ್ಕೆ ಚಾಲನೆ

ದೊಡ್ಡಬಳ್ಳಾಪುರ:ಮಾನ್ಯ ಆಹಾರ ನಾಗರಿಕ‌ ಸರಬರಾಜು‌ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ವಿಶೇಷ ದರ್ಶನವನ್ನು ಪಡೆದರು‌ ನಂತರ ಜಾನುವಾರಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ‌ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಜಣ್ಣ, ದೇವಸ್ಥಾನ ಪ್ರಾಧಿಕಾರದ ಸದಸ್ಯರಾದ ರಂಗಪ್ಪ,ಮಹೇಶ್, ರವಿ ಸಿದ್ದಪ್ಪ,ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಶ್ರೀನಿವಾಸ್ ,ಮಹೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

Read this too

*ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ, ಗರ್ಭಿಣಿಯಾದರೂ ವಿವಾಹವಾಗದ ಯುವಕ*: *ನ್ಯಾಯಕ್ಕಾಗಿ ಪೋಲೀಸ್ ಠಾಣೆಗೆ ದೂರು ನೀಡಿದ ನೊಂದ ಯುವತಿ*.

ಜಿ. ಕೆ. ವಿ. ಕೆ. ವತಿಯಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಗ್ರಾಮ ಪಂಚಾಯಿಯಲ್ಲಿ ನಡೆದಿರುವ ವಿವಿಧ ಕಾಮಗಾರಿಗಳು ಮತ್ತು ಬಿಲ್ ಪಾವತಿಯ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದೇ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯ ಉದ್ದೇಶ– ನೋಡಲ್ ಅಧಿಕಾರಿ ಸಿ.ಎನ್.ಯತೀಶ್

*ಬಯಪ್ಪ ನೂತನ ಕಚೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮ* *ಬೆಂ.ಗ್ರಾ.ಜಿಲ್ಲೆಗೆ ಕಾವೇರಿ ನೀರು ಹಾಗೂ ಮೆಟ್ರೋಗೆ ಆದ್ಯತೆ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ*

ಶಿರಾ ಕೈಗಾರಿಕಾ ಪ್ರದೇಶದಲ್ಲಿ A1 ಟೆಕ್ಸ್ಟ್ ಸ್ಟೈಲ್ ಕಂಪನಿ ವಿರುದ್ಧ ಪ್ರತಿಭಟನೆ

ಸಂಗೀತದೊಂದಿಗೆ ಸೀಮಂತ ಕಾರ್ಯಕ್ರಮ